30.3 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

ಬೆಳ್ತಂಗಡಿ :ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆಯ ವತಿಯಿಂದ ಸೆ24ರಂದು ನಡೆದ ಸಾಮಾನ್ಯ ಸಭೆಯಲ್ಲಿ ಸೇವಾ ಚಟುವಟಿಕೆಯಾದ ಭಾಸ್ಕರ್ ಗಾಣಿಗ ಇವರಿಗೆ ತುರ್ತಾಗಿ ಗಾಲಿಕುರ್ಚಿಯ ಅಗತ್ಯವಿರುದನ್ನು ಮನಗಂಡು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಯಾನಂದ ಗೌಡ ಇವರ ಶಿಪಾರಿಸ್ಸಿನ ಮೇರೆಗೆ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ಇವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ. ಪ್ರಾಂತ್ಯ ಮಾಜಿ ಅಧ್ಯಕ್ಷರಾದ ನಿತ್ಯಾನಂದನಾವರ. ವಸಂತ್ ಶೆಟ್ಟಿ. ರಾಜು ಶೆಟ್ಟಿ. ಮಾಜಿ ಅಧ್ಯಕ್ಷರಾದ ಹೇಮಂತ ರಾವ್. ರಾಮಕೃಷ್ಣ ಗೌಡ. ಅಶೋಕ್ ಕುಮಾರ್ ಬಿಪಿ. ವಲಯಅಧ್ಯಕ್ಷ ಉಮೇಶ್ ಶೆಟ್ಟಿ. ಸ್ಥಾಪಕ ಸದಸ್ಯರಾದ ಎಂ ಜಿ ಶೆಟ್ಟಿ
ಸದಸ್ಯರಾದ ರಘುರಾಮಶೆಟ್ಟಿ ಜಯಂತ ಶೆಟ್ಟಿ ನಾಣ್ಯ್ ಪ್ಪ ನಾಯ್ಕ. ಕೃಷ್ಣ ಆಚಾರ್ ಉಪಸ್ಥಿತದರು

Related posts

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya
error: Content is protected !!