22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

ಬೆಳ್ತಂಗಡಿ :ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆಯ ವತಿಯಿಂದ ಸೆ24ರಂದು ನಡೆದ ಸಾಮಾನ್ಯ ಸಭೆಯಲ್ಲಿ ಸೇವಾ ಚಟುವಟಿಕೆಯಾದ ಭಾಸ್ಕರ್ ಗಾಣಿಗ ಇವರಿಗೆ ತುರ್ತಾಗಿ ಗಾಲಿಕುರ್ಚಿಯ ಅಗತ್ಯವಿರುದನ್ನು ಮನಗಂಡು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಯಾನಂದ ಗೌಡ ಇವರ ಶಿಪಾರಿಸ್ಸಿನ ಮೇರೆಗೆ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ಇವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ. ಪ್ರಾಂತ್ಯ ಮಾಜಿ ಅಧ್ಯಕ್ಷರಾದ ನಿತ್ಯಾನಂದನಾವರ. ವಸಂತ್ ಶೆಟ್ಟಿ. ರಾಜು ಶೆಟ್ಟಿ. ಮಾಜಿ ಅಧ್ಯಕ್ಷರಾದ ಹೇಮಂತ ರಾವ್. ರಾಮಕೃಷ್ಣ ಗೌಡ. ಅಶೋಕ್ ಕುಮಾರ್ ಬಿಪಿ. ವಲಯಅಧ್ಯಕ್ಷ ಉಮೇಶ್ ಶೆಟ್ಟಿ. ಸ್ಥಾಪಕ ಸದಸ್ಯರಾದ ಎಂ ಜಿ ಶೆಟ್ಟಿ
ಸದಸ್ಯರಾದ ರಘುರಾಮಶೆಟ್ಟಿ ಜಯಂತ ಶೆಟ್ಟಿ ನಾಣ್ಯ್ ಪ್ಪ ನಾಯ್ಕ. ಕೃಷ್ಣ ಆಚಾರ್ ಉಪಸ್ಥಿತದರು

Related posts

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಆಟಿ ತಿಂಗೊಲ್ಡ್ ಜೋಕ್ಲೆ ಗೇನ

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya
error: Content is protected !!