September 6, 2026
Uncategorized

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

ಬೆಳ್ತಂಗಡಿ :ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆಯ ವತಿಯಿಂದ ಸೆ24ರಂದು ನಡೆದ ಸಾಮಾನ್ಯ ಸಭೆಯಲ್ಲಿ ಸೇವಾ ಚಟುವಟಿಕೆಯಾದ ಭಾಸ್ಕರ್ ಗಾಣಿಗ ಇವರಿಗೆ ತುರ್ತಾಗಿ ಗಾಲಿಕುರ್ಚಿಯ ಅಗತ್ಯವಿರುದನ್ನು ಮನಗಂಡು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಯಾನಂದ ಗೌಡ ಇವರ ಶಿಪಾರಿಸ್ಸಿನ ಮೇರೆಗೆ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ಇವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ. ಪ್ರಾಂತ್ಯ ಮಾಜಿ ಅಧ್ಯಕ್ಷರಾದ ನಿತ್ಯಾನಂದನಾವರ. ವಸಂತ್ ಶೆಟ್ಟಿ. ರಾಜು ಶೆಟ್ಟಿ. ಮಾಜಿ ಅಧ್ಯಕ್ಷರಾದ ಹೇಮಂತ ರಾವ್. ರಾಮಕೃಷ್ಣ ಗೌಡ. ಅಶೋಕ್ ಕುಮಾರ್ ಬಿಪಿ. ವಲಯಅಧ್ಯಕ್ಷ ಉಮೇಶ್ ಶೆಟ್ಟಿ. ಸ್ಥಾಪಕ ಸದಸ್ಯರಾದ ಎಂ ಜಿ ಶೆಟ್ಟಿ
ಸದಸ್ಯರಾದ ರಘುರಾಮಶೆಟ್ಟಿ ಜಯಂತ ಶೆಟ್ಟಿ ನಾಣ್ಯ್ ಪ್ಪ ನಾಯ್ಕ. ಕೃಷ್ಣ ಆಚಾರ್ ಉಪಸ್ಥಿತದರು

Related posts

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya
error: Content is protected !!