22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ :ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಮತ್ತು ಕಳಿಯ ಗ್ರಾಮ ವೃತ್ತದ ಗ್ರಾಮ ಆಡಳಿತ ಅಧಿಕಾರಿಯವರಾದ ಶ್ರೀ ಪ್ರಥ್ವಿರಾಜ್ ಪಿ ಶೆಟ್ಟಿ ರವರನ್ನು ಕರ್ನಾಟಕ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ.
ಸೆಪ್ಟೆಂಬರ್ 27 ರಂದು ಬೆಂಗಳೂರಿನಲ್ಲಿ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಜರುಗುವ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related posts

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

Suddi Udaya

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya
error: Content is protected !!