September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಎಚ್.ಟಿ. ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಸೆ.26ರಂದು ಬೆಳಿಗ್ಗೆ ಗಂಟೆ10ರಿಂದ ಸಂಜೆ 5:30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ

Related posts

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!