September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ. 24 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಭವನದಲ್ಲಿ ನೆರವೇರಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಶ್ರೀಮತಿ ಶ್ವೇತಾ ಹೆಚ್ ಕೆ ವಹಿಸಿದ್ದರು.


ಸಂಘವು ಸದರಿ ಸಾಲಿನಲ್ಲಿ 2.2 ಲಕ್ಷ ಲೀಟರ್ ಹಾಲು ಸಂಗ್ರಹಿಸಿದ್ದು ಸಂಘವು ಒಟ್ಟು 129072 ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ. ದಕ್ಷಿಣ ಕನ್ನಡ ಹಾಲು ಒಕ್ಕೂಟ ಶಿಬಿರ ಕಛೇರಿ, ಬೆಳ್ತಂಗಡಿಯ ವಿಸ್ತರಣಾಧಿಕಾರಿ ರಾಜೇಶ್ ಪಿ ಕೆ ಮಾಹಿತಿ ನೀಡಿದರು. ಕಾರ್ಯದರ್ಶಿ ಶ್ರೀಮತಿ ಸಂಧ್ಯಾ ವರದಿ ವಾಚಿಸಿದರು.

ಸಂಘದ ನಿರ್ದೇಶಕಿ ಶ್ರೀಮತಿ ಸುಂದರಿ ಸ್ವಾಗತಿಸಿದರು. ಉಪಾಧ್ಯಕ್ಷೆ ಶ್ರೀಮತಿ ಹೇಮಾವತಿ ವಂದಿಸಿದರು. ಶ್ರೀಮತಿ ದಿವ್ಯ ಪ್ರಾರ್ಥಿಸಿದರು. ಸಂಘದ ನಿರ್ದೇಶಕರು ಉಪಸ್ಥಿತರಿದ್ದು, ಹಾಲು ಪರೀಕ್ಷಕಿ ಶ್ರೀಮತಿ ವೇದಾವತಿ ಸಹಕರಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya
error: Content is protected !!