24.7 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ, ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿಯು ಮುಕ್ತಾಯವಾಗಿದ್ದು, ಅಧಿಕಾರ ಹಸ್ತಾಂತರ ಸೆ.25ರಂದು ನೆರವೇರಿತು.

ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಅಳದಂಗಡಿ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾl ರಮೇಶ ಅವರಿಗೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಗಂಗಾಧರ‌ ಮಿತ್ತಮಾರು ಅವರು ನಿರ್ಣಯ, ಲೆಕ್ಕಪುಸ್ತಕಗಳನ್ನು ನೀಡಿ ಅಧಿಕಾರ ಹಸ್ತಾಂತರಿಸಿದರು.

ಅರ್ಚಕ ಪ್ರವೀಣ ಮಯ್ಯ, ನಿತ್ಯಾನಂದ ಶೆಟ್ಟಿ ನೊಚ್ಚ, ಸುರೇಶ್ ಶೆಟ್ಟಿ‌ ಕುರೆಲ್ಯ, ಪ್ರಸನ್ನ ಮಯ್ಯ, ಕೃಷ್ಣಪ್ಪ ಉಪಸ್ಥಿತರಿದ್ದರು.

Related posts

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
error: Content is protected !!