ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ, ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿಯು ಮುಕ್ತಾಯವಾಗಿದ್ದು, ಅಧಿಕಾರ ಹಸ್ತಾಂತರ ಸೆ.25ರಂದು ನೆರವೇರಿತು.

ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಅಳದಂಗಡಿ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾl ರಮೇಶ ಅವರಿಗೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಗಂಗಾಧರ‌ ಮಿತ್ತಮಾರು ಅವರು ನಿರ್ಣಯ, ಲೆಕ್ಕಪುಸ್ತಕಗಳನ್ನು ನೀಡಿ ಅಧಿಕಾರ ಹಸ್ತಾಂತರಿಸಿದರು.

ಅರ್ಚಕ ಪ್ರವೀಣ ಮಯ್ಯ, ನಿತ್ಯಾನಂದ ಶೆಟ್ಟಿ ನೊಚ್ಚ, ಸುರೇಶ್ ಶೆಟ್ಟಿ‌ ಕುರೆಲ್ಯ, ಪ್ರಸನ್ನ ಮಯ್ಯ, ಕೃಷ್ಣಪ್ಪ ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya
error: Content is protected !!