23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ, ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿಯು ಮುಕ್ತಾಯವಾಗಿದ್ದು ಅಧಿಕಾರ ಹಸ್ತಾಂತರ ಸೆ.25 ರಂದು ನೆರವೇರಿತು.


ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಅಳದಂಗಡಿ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ಅವರಿಗೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಗಂಗಾಧರ‌ ಮಿತ್ತಮಾರು ಅವರು ನಿರ್ಣಯ, ಲೆಕ್ಕಪುಸ್ತಕಗಳನ್ನು ನೀಡಿ ಅಧಿಕಾರ ಹಸ್ತಾಂತರಿಸಿದರು.


ಅರ್ಚಕ ಪ್ರವೀಣ ಮಯ್ಯ, ನಿತ್ಯಾನಂದ ಶೆಟ್ಟಿ ನೊಚ್ಚ, ಸುರೇಶ್ ಶೆಟ್ಟಿ‌ ಕುರೆಲ್ಯ, ಪ್ರಸನ್ನ ಮಯ್ಯ, ಕೃಷ್ಣಪ್ಪ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!