23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಫೇಸ್‌ಬುಕ್ ಖಾತೆಯಲ್ಲಿ ತನ್ನ ಹಾಗೂ ಮನೆಯವರ ಮತ್ತು ಮದುವೆ ಆಗುವ ಹುಡುಗನ ಬಗ್ಗೆ ಪೋಸ್ಟ್ ಹಾಕಿ ಮಾನಹಾನಿ ಮಾಡಲಾಗಿದೆ ಎಂದು ತೋಟತ್ತಾಡಿಯ ಯುವತಿಯೋರ್ವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಯುವತಿ ನೀಡಿದ ದೂರಿನಲ್ಲಿ ತಾನು ವ್ಯಾಸಂಗ ಮಾಡುತ್ತಿದ್ದು, ಪ್ರಜ್ವಲ್ ಕೆ.ವಿ ಗೌಡ ಎಂಬವರ ಜೊತೆ ಮದುವೆ ನಿಶ್ಚಯವಾಗಿದೆ. ಶುಭ ರೈ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ನನ್ನ ಹಾಗೂ ಮನೆಯವರ ಮತ್ತು ಮದುವೆ ನಿಶ್ಚಯವಾದ ಹುಡುಗನ ಬಗ್ಗೆ ತನ್ನ ಖಾತೆಯಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿರುವುದಲ್ಲದೆ ಪೋಟೋಗಳನ್ನು ನಕಲಿ ಖಾತೆಯಲ್ಲಿ ಹಾಕುತ್ತಿದ್ದು, ಇದರಿಂದಾಗಿ ನನ್ನ ಹಾಗೂ ಮನೆಯವರ ಮಾನಹಾನಿಯಾಗಿದೆ ಎಂದು ದೂರಿಯಲ್ಲಿ ಯುವತಿ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!