23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಮದ್ಮಲ್ಕಟ್ಟೆ ಧನಂಜಯ ಮತ್ತು ರೇವತಿ ದಂಪತಿಯ ಪುತ್ರಿ ರಿದ್ವಿ ಡಿ.ಆರ್ ಹಾಗೂ ಅಲೆಕ್ಕಿ ಚೇತನ್ ಗುಡಿಗಾರ್ ಮತ್ತು ಸಂದ್ಯಾ ಗುಡಿಗಾರ್ ದಂಪತಿಯ ಪುತ್ರಿ ಭಕ್ತಿ ಜಿ. ಅವರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಅಂಗವಾಗಿ ದಾಯ್ಜಿವರ್ಲ್ಡ್ ವಾಹಿನಿಯಲ್ಲಿ ಆಯೋಜಿಸಿದ ಮಾನಸ ವಾಟರ್ ಪಾರ್ಕ್ ಪ್ರಾಯೋಜಕತ್ವದ “ಯಶೋಧ ಕೃಷ್ಣ ಸ್ಪರ್ಧೆ 2024” ರ ವೀಡಿಯೋ ಸ್ಪರ್ಧೆಯಲ್ಲಿ ಶ್ರೀ ಕೃಷ್ಣ ಹಾಗೂ ಯಶೋಧೆ ಪಾತ್ರದಲ್ಲಿ ಭಾಗವಹಿಸಿ ವಿನ್ನರ್ ಸ್ಥಾನವನ್ನು ಪಡೆದುಕೊಂಡಿದ್ದಾರೆ..

Related posts

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!