23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಮದ್ಮಲ್ಕಟ್ಟೆ ಧನಂಜಯ ಮತ್ತು ರೇವತಿ ದಂಪತಿಯ ಪುತ್ರಿ ರಿದ್ವಿ ಡಿ.ಆರ್ ಹಾಗೂ ಅಲೆಕ್ಕಿ ಚೇತನ್ ಗುಡಿಗಾರ್ ಮತ್ತು ಸಂದ್ಯಾ ಗುಡಿಗಾರ್ ದಂಪತಿಯ ಪುತ್ರಿ ಭಕ್ತಿ ಜಿ. ಅವರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಅಂಗವಾಗಿ ದಾಯ್ಜಿವರ್ಲ್ಡ್ ವಾಹಿನಿಯಲ್ಲಿ ಆಯೋಜಿಸಿದ ಮಾನಸ ವಾಟರ್ ಪಾರ್ಕ್ ಪ್ರಾಯೋಜಕತ್ವದ “ಯಶೋಧ ಕೃಷ್ಣ ಸ್ಪರ್ಧೆ 2024” ರ ವೀಡಿಯೋ ಸ್ಪರ್ಧೆಯಲ್ಲಿ ಶ್ರೀ ಕೃಷ್ಣ ಹಾಗೂ ಯಶೋಧೆ ಪಾತ್ರದಲ್ಲಿ ಭಾಗವಹಿಸಿ ವಿನ್ನರ್ ಸ್ಥಾನವನ್ನು ಪಡೆದುಕೊಂಡಿದ್ದಾರೆ..

Related posts

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya
error: Content is protected !!