22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ :ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಮತ್ತು ಕಳಿಯ ಗ್ರಾಮ ವೃತ್ತದ ಗ್ರಾಮ ಆಡಳಿತ ಅಧಿಕಾರಿಯವರಾದ ಶ್ರೀ ಪ್ರಥ್ವಿರಾಜ್ ಪಿ ಶೆಟ್ಟಿ ರವರನ್ನು ಕರ್ನಾಟಕ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ.
ಸೆಪ್ಟೆಂಬರ್ 27 ರಂದು ಬೆಂಗಳೂರಿನಲ್ಲಿ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಜರುಗುವ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಐತಿಹಾಸಿಕ ಬಜೆಟ್: ರಕ್ಷಿತ್ ಶಿವರಾಂ

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya
error: Content is protected !!