September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಎಚ್.ಟಿ. ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಸೆ.26ರಂದು ಬೆಳಿಗ್ಗೆ ಗಂಟೆ10ರಿಂದ ಸಂಜೆ 5:30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ

Related posts

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್ದಾರಿ 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ.64 ಕೋಟಿ ಮಂಜೂರು: ಸಂಸದ ಕ್ಯಾ. ಚೌಟ

Suddi Udaya

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya
error: Content is protected !!