30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ. 24 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಭವನದಲ್ಲಿ ನೆರವೇರಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಶ್ರೀಮತಿ ಶ್ವೇತಾ ಹೆಚ್ ಕೆ ವಹಿಸಿದ್ದರು.


ಸಂಘವು ಸದರಿ ಸಾಲಿನಲ್ಲಿ 2.2 ಲಕ್ಷ ಲೀಟರ್ ಹಾಲು ಸಂಗ್ರಹಿಸಿದ್ದು ಸಂಘವು ಒಟ್ಟು 129072 ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ. ದಕ್ಷಿಣ ಕನ್ನಡ ಹಾಲು ಒಕ್ಕೂಟ ಶಿಬಿರ ಕಛೇರಿ, ಬೆಳ್ತಂಗಡಿಯ ವಿಸ್ತರಣಾಧಿಕಾರಿ ರಾಜೇಶ್ ಪಿ ಕೆ ಮಾಹಿತಿ ನೀಡಿದರು. ಕಾರ್ಯದರ್ಶಿ ಶ್ರೀಮತಿ ಸಂಧ್ಯಾ ವರದಿ ವಾಚಿಸಿದರು.

ಸಂಘದ ನಿರ್ದೇಶಕಿ ಶ್ರೀಮತಿ ಸುಂದರಿ ಸ್ವಾಗತಿಸಿದರು. ಉಪಾಧ್ಯಕ್ಷೆ ಶ್ರೀಮತಿ ಹೇಮಾವತಿ ವಂದಿಸಿದರು. ಶ್ರೀಮತಿ ದಿವ್ಯ ಪ್ರಾರ್ಥಿಸಿದರು. ಸಂಘದ ನಿರ್ದೇಶಕರು ಉಪಸ್ಥಿತರಿದ್ದು, ಹಾಲು ಪರೀಕ್ಷಕಿ ಶ್ರೀಮತಿ ವೇದಾವತಿ ಸಹಕರಿಸಿದರು.

Related posts

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya
error: Content is protected !!