July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ. 24 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಭವನದಲ್ಲಿ ನೆರವೇರಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಶ್ರೀಮತಿ ಶ್ವೇತಾ ಹೆಚ್ ಕೆ ವಹಿಸಿದ್ದರು.


ಸಂಘವು ಸದರಿ ಸಾಲಿನಲ್ಲಿ 2.2 ಲಕ್ಷ ಲೀಟರ್ ಹಾಲು ಸಂಗ್ರಹಿಸಿದ್ದು ಸಂಘವು ಒಟ್ಟು 129072 ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ. ದಕ್ಷಿಣ ಕನ್ನಡ ಹಾಲು ಒಕ್ಕೂಟ ಶಿಬಿರ ಕಛೇರಿ, ಬೆಳ್ತಂಗಡಿಯ ವಿಸ್ತರಣಾಧಿಕಾರಿ ರಾಜೇಶ್ ಪಿ ಕೆ ಮಾಹಿತಿ ನೀಡಿದರು. ಕಾರ್ಯದರ್ಶಿ ಶ್ರೀಮತಿ ಸಂಧ್ಯಾ ವರದಿ ವಾಚಿಸಿದರು.

ಸಂಘದ ನಿರ್ದೇಶಕಿ ಶ್ರೀಮತಿ ಸುಂದರಿ ಸ್ವಾಗತಿಸಿದರು. ಉಪಾಧ್ಯಕ್ಷೆ ಶ್ರೀಮತಿ ಹೇಮಾವತಿ ವಂದಿಸಿದರು. ಶ್ರೀಮತಿ ದಿವ್ಯ ಪ್ರಾರ್ಥಿಸಿದರು. ಸಂಘದ ನಿರ್ದೇಶಕರು ಉಪಸ್ಥಿತರಿದ್ದು, ಹಾಲು ಪರೀಕ್ಷಕಿ ಶ್ರೀಮತಿ ವೇದಾವತಿ ಸಹಕರಿಸಿದರು.

Related posts

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಶಾಲೆ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya
error: Content is protected !!