25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ: ಯುವಶಕ್ತಿ ಫ್ರೆಂಡ್ಸ್ ಭದ್ರಕಜೆ (ರಿ)ಓಡಿಲ್ನಾಳ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸೆ. 26ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಹರೀಶ್ ನಾಯ್ಕ್, ನಾನಾಡಿ, ಅಧ್ಯಕ್ಷರಾಗಿ ದೀಕ್ಷಿತ್ ಪ್ರಭು, ಹಂಕತಿಲ್ ಕೋಶಾಧಿಕಾರಿಯಾಗಿ ಯಶೋದರ ನಾಯ್ಕ್, ಹಂಕತಿಲ್, ಉಪಾಧ್ಯಕ್ಷರಾಗಿ ರಾಜೇಶ್ ನಾಯ್ಕ್, ನಾನಾಡಿ, ರಕ್ಷಿತ್ ಶೆಟ್ಟಿ, ಉಪ್ಪಡ್ಕ, ಕಾರ್ಯದರ್ಶಿಯಾಗಿ ಅಭಿರತ್ ಶೆಟ್ಟಿ, ಮುಡೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ನಾಯಕ್, ನಾನಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ಪೂಜಾರಿ ಸುದೇಬೈಲ್,
ನಿತೇಶ್ ನಾಯ್ಕ್, ಹಂಕತಿಲ್, ಜಗದೀಶ್ ಶೆಟ್ಟಿ, ಕೊಲ್ಯ, ಸಂಸ್ಕೃತಿಕ ವಿಭಾಗದಲ್ಲಿ ಸುರೇಶ್ ನಾಯ್ಕ್ ಹಂಕತಿಲ್, ರಕ್ಷಿತ್ ಪೂಜಾರಿ ಮೈರಾಲ್ಕೆ, ವಾರ್ಷಿಕ ಕಾರ್ಯಕ್ರಮ ನಿರ್ವಹಣೆಯಲ್ಲಿ ರಾಕೇಶ್ ಶೆಟ್ಟಿ ಕೊರ್ಯಾರ್, ಅಜಿತ್ ಪೂಜಾರಿ ಸುದೇಬೈಲ್, ಮಾಧ್ಯಮ ಸಲಹೆಗಾರರಾಗಿ ಸುಬ್ರಮಣ್ಯ ನಾಯಕ್ ನಾನಾಡಿ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!