ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ: ಯುವಶಕ್ತಿ ಫ್ರೆಂಡ್ಸ್ ಭದ್ರಕಜೆ (ರಿ)ಓಡಿಲ್ನಾಳ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸೆ. 26ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಹರೀಶ್ ನಾಯ್ಕ್, ನಾನಾಡಿ, ಅಧ್ಯಕ್ಷರಾಗಿ ದೀಕ್ಷಿತ್ ಪ್ರಭು, ಹಂಕತಿಲ್ ಕೋಶಾಧಿಕಾರಿಯಾಗಿ ಯಶೋದರ ನಾಯ್ಕ್, ಹಂಕತಿಲ್, ಉಪಾಧ್ಯಕ್ಷರಾಗಿ ರಾಜೇಶ್ ನಾಯ್ಕ್, ನಾನಾಡಿ, ರಕ್ಷಿತ್ ಶೆಟ್ಟಿ, ಉಪ್ಪಡ್ಕ, ಕಾರ್ಯದರ್ಶಿಯಾಗಿ ಅಭಿರತ್ ಶೆಟ್ಟಿ, ಮುಡೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ನಾಯಕ್, ನಾನಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ಪೂಜಾರಿ ಸುದೇಬೈಲ್,
ನಿತೇಶ್ ನಾಯ್ಕ್, ಹಂಕತಿಲ್, ಜಗದೀಶ್ ಶೆಟ್ಟಿ, ಕೊಲ್ಯ, ಸಂಸ್ಕೃತಿಕ ವಿಭಾಗದಲ್ಲಿ ಸುರೇಶ್ ನಾಯ್ಕ್ ಹಂಕತಿಲ್, ರಕ್ಷಿತ್ ಪೂಜಾರಿ ಮೈರಾಲ್ಕೆ, ವಾರ್ಷಿಕ ಕಾರ್ಯಕ್ರಮ ನಿರ್ವಹಣೆಯಲ್ಲಿ ರಾಕೇಶ್ ಶೆಟ್ಟಿ ಕೊರ್ಯಾರ್, ಅಜಿತ್ ಪೂಜಾರಿ ಸುದೇಬೈಲ್, ಮಾಧ್ಯಮ ಸಲಹೆಗಾರರಾಗಿ ಸುಬ್ರಮಣ್ಯ ನಾಯಕ್ ನಾನಾಡಿ ಇವರುಗಳು ಆಯ್ಕೆಯಾಗಿದ್ದಾರೆ.

Related posts

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅವಹೇಳನ ಮಾಡದಂತೆ ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಪಡಂಗಡಿ ಸರಕಾರಿ ಪ್ರೌಢ ಶಾಲಾ ಮಂತ್ರಿಮಂಡಲ ರಚನೆ

Suddi Udaya
error: Content is protected !!