26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ: ಯುವಶಕ್ತಿ ಫ್ರೆಂಡ್ಸ್ ಭದ್ರಕಜೆ (ರಿ)ಓಡಿಲ್ನಾಳ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸೆ. 26ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಹರೀಶ್ ನಾಯ್ಕ್, ನಾನಾಡಿ, ಅಧ್ಯಕ್ಷರಾಗಿ ದೀಕ್ಷಿತ್ ಪ್ರಭು, ಹಂಕತಿಲ್ ಕೋಶಾಧಿಕಾರಿಯಾಗಿ ಯಶೋದರ ನಾಯ್ಕ್, ಹಂಕತಿಲ್, ಉಪಾಧ್ಯಕ್ಷರಾಗಿ ರಾಜೇಶ್ ನಾಯ್ಕ್, ನಾನಾಡಿ, ರಕ್ಷಿತ್ ಶೆಟ್ಟಿ, ಉಪ್ಪಡ್ಕ, ಕಾರ್ಯದರ್ಶಿಯಾಗಿ ಅಭಿರತ್ ಶೆಟ್ಟಿ, ಮುಡೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ನಾಯಕ್, ನಾನಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ಪೂಜಾರಿ ಸುದೇಬೈಲ್,
ನಿತೇಶ್ ನಾಯ್ಕ್, ಹಂಕತಿಲ್, ಜಗದೀಶ್ ಶೆಟ್ಟಿ, ಕೊಲ್ಯ, ಸಂಸ್ಕೃತಿಕ ವಿಭಾಗದಲ್ಲಿ ಸುರೇಶ್ ನಾಯ್ಕ್ ಹಂಕತಿಲ್, ರಕ್ಷಿತ್ ಪೂಜಾರಿ ಮೈರಾಲ್ಕೆ, ವಾರ್ಷಿಕ ಕಾರ್ಯಕ್ರಮ ನಿರ್ವಹಣೆಯಲ್ಲಿ ರಾಕೇಶ್ ಶೆಟ್ಟಿ ಕೊರ್ಯಾರ್, ಅಜಿತ್ ಪೂಜಾರಿ ಸುದೇಬೈಲ್, ಮಾಧ್ಯಮ ಸಲಹೆಗಾರರಾಗಿ ಸುಬ್ರಮಣ್ಯ ನಾಯಕ್ ನಾನಾಡಿ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

Suddi Udaya

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya
error: Content is protected !!