23.8 C
ಪುತ್ತೂರು, ಬೆಳ್ತಂಗಡಿ
May 21, 2025
ಅಪರಾಧ ಸುದ್ದಿ

ಕೊಕ್ಕಡ: ಅಕ್ರಮ ಗೋಮಾಂಸ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ: ಆರೋಪಿ ಪರಾರಿ

ಕೊಕ್ಕಡ: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ. ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ ಮಾಡಿದ ಘಟನೆ ವರದಿಯಾಗಿದೆ.

ಅಡಿಕೆ ತೋಟದ ಮಧ್ಯೆದಲ್ಲಿ ಗೋಹತ್ಯೆ ಮಾಡಿ ಅಕ್ರಮವಾಗಿ ಮಾಂಸ ಮಾರುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಠಾಣಾಧಿಕಾರಿ ಕಿಶೋರ್.ಪಿ ಹಾಗೂ ಸಿಬ್ಬಂದಿಗಳು ದಾಳಿ ಮಾಡಿದ್ದು. ಸದ್ರಿ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದು.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೈನ್ ಪೇಟೆ ಬಳಿ ಹಾಲು ಸಾಗಾಟದ ಟ್ಯಾಂಕರ್ ಗೆ ಟೆಂಪೋ ಹಿಂದಿನಿಂದ ಡಿಕ್ಕಿ

Suddi Udaya

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya
error: Content is protected !!