25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

ಬೆಂಗಳೂರು: ಮೂಡಾ ಹಗರಣದ ಪ್ರಕರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶಿಸಿದರೂ ಇದುವರೆಗೆ ರಾಜೀನಾಮೆ ನೀಡದೆ ಭಂಡತನ ಮೆರೆಯುತ್ತಿರುವ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು(ಸೆ.26) ವಿಧಾನಸೌಧದ ಗಾಂಧಿಪ್ರತಿಮೆಯ ಮುಂಭಾಗದಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿದರು.

Related posts

ನಾಲ್ಕೂರು: ಸಿದ್ದಪ್ಪ ಪೂಜಾರಿ ನಿಧನ

Suddi Udaya

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!