37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ: ಯುವಶಕ್ತಿ ಫ್ರೆಂಡ್ಸ್ ಭದ್ರಕಜೆ (ರಿ)ಓಡಿಲ್ನಾಳ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸೆ. 26ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಹರೀಶ್ ನಾಯ್ಕ್, ನಾನಾಡಿ, ಅಧ್ಯಕ್ಷರಾಗಿ ದೀಕ್ಷಿತ್ ಪ್ರಭು, ಹಂಕತಿಲ್ ಕೋಶಾಧಿಕಾರಿಯಾಗಿ ಯಶೋದರ ನಾಯ್ಕ್, ಹಂಕತಿಲ್, ಉಪಾಧ್ಯಕ್ಷರಾಗಿ ರಾಜೇಶ್ ನಾಯ್ಕ್, ನಾನಾಡಿ, ರಕ್ಷಿತ್ ಶೆಟ್ಟಿ, ಉಪ್ಪಡ್ಕ, ಕಾರ್ಯದರ್ಶಿಯಾಗಿ ಅಭಿರತ್ ಶೆಟ್ಟಿ, ಮುಡೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ನಾಯಕ್, ನಾನಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ಪೂಜಾರಿ ಸುದೇಬೈಲ್,
ನಿತೇಶ್ ನಾಯ್ಕ್, ಹಂಕತಿಲ್, ಜಗದೀಶ್ ಶೆಟ್ಟಿ, ಕೊಲ್ಯ, ಸಂಸ್ಕೃತಿಕ ವಿಭಾಗದಲ್ಲಿ ಸುರೇಶ್ ನಾಯ್ಕ್ ಹಂಕತಿಲ್, ರಕ್ಷಿತ್ ಪೂಜಾರಿ ಮೈರಾಲ್ಕೆ, ವಾರ್ಷಿಕ ಕಾರ್ಯಕ್ರಮ ನಿರ್ವಹಣೆಯಲ್ಲಿ ರಾಕೇಶ್ ಶೆಟ್ಟಿ ಕೊರ್ಯಾರ್, ಅಜಿತ್ ಪೂಜಾರಿ ಸುದೇಬೈಲ್, ಮಾಧ್ಯಮ ಸಲಹೆಗಾರರಾಗಿ ಸುಬ್ರಮಣ್ಯ ನಾಯಕ್ ನಾನಾಡಿ ಇವರುಗಳು ಆಯ್ಕೆಯಾಗಿದ್ದಾರೆ.

Related posts

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya
error: Content is protected !!