23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ: ಯುವಶಕ್ತಿ ಫ್ರೆಂಡ್ಸ್ ಭದ್ರಕಜೆ (ರಿ)ಓಡಿಲ್ನಾಳ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸೆ. 26ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಹರೀಶ್ ನಾಯ್ಕ್, ನಾನಾಡಿ, ಅಧ್ಯಕ್ಷರಾಗಿ ದೀಕ್ಷಿತ್ ಪ್ರಭು, ಹಂಕತಿಲ್ ಕೋಶಾಧಿಕಾರಿಯಾಗಿ ಯಶೋದರ ನಾಯ್ಕ್, ಹಂಕತಿಲ್, ಉಪಾಧ್ಯಕ್ಷರಾಗಿ ರಾಜೇಶ್ ನಾಯ್ಕ್, ನಾನಾಡಿ, ರಕ್ಷಿತ್ ಶೆಟ್ಟಿ, ಉಪ್ಪಡ್ಕ, ಕಾರ್ಯದರ್ಶಿಯಾಗಿ ಅಭಿರತ್ ಶೆಟ್ಟಿ, ಮುಡೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ನಾಯಕ್, ನಾನಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ಪೂಜಾರಿ ಸುದೇಬೈಲ್,
ನಿತೇಶ್ ನಾಯ್ಕ್, ಹಂಕತಿಲ್, ಜಗದೀಶ್ ಶೆಟ್ಟಿ, ಕೊಲ್ಯ, ಸಂಸ್ಕೃತಿಕ ವಿಭಾಗದಲ್ಲಿ ಸುರೇಶ್ ನಾಯ್ಕ್ ಹಂಕತಿಲ್, ರಕ್ಷಿತ್ ಪೂಜಾರಿ ಮೈರಾಲ್ಕೆ, ವಾರ್ಷಿಕ ಕಾರ್ಯಕ್ರಮ ನಿರ್ವಹಣೆಯಲ್ಲಿ ರಾಕೇಶ್ ಶೆಟ್ಟಿ ಕೊರ್ಯಾರ್, ಅಜಿತ್ ಪೂಜಾರಿ ಸುದೇಬೈಲ್, ಮಾಧ್ಯಮ ಸಲಹೆಗಾರರಾಗಿ ಸುಬ್ರಮಣ್ಯ ನಾಯಕ್ ನಾನಾಡಿ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya
error: Content is protected !!