25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ: ಯುವಶಕ್ತಿ ಫ್ರೆಂಡ್ಸ್ ಭದ್ರಕಜೆ (ರಿ)ಓಡಿಲ್ನಾಳ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸೆ. 26ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಹರೀಶ್ ನಾಯ್ಕ್, ನಾನಾಡಿ, ಅಧ್ಯಕ್ಷರಾಗಿ ದೀಕ್ಷಿತ್ ಪ್ರಭು, ಹಂಕತಿಲ್ ಕೋಶಾಧಿಕಾರಿಯಾಗಿ ಯಶೋದರ ನಾಯ್ಕ್, ಹಂಕತಿಲ್, ಉಪಾಧ್ಯಕ್ಷರಾಗಿ ರಾಜೇಶ್ ನಾಯ್ಕ್, ನಾನಾಡಿ, ರಕ್ಷಿತ್ ಶೆಟ್ಟಿ, ಉಪ್ಪಡ್ಕ, ಕಾರ್ಯದರ್ಶಿಯಾಗಿ ಅಭಿರತ್ ಶೆಟ್ಟಿ, ಮುಡೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ನಾಯಕ್, ನಾನಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ಪೂಜಾರಿ ಸುದೇಬೈಲ್,
ನಿತೇಶ್ ನಾಯ್ಕ್, ಹಂಕತಿಲ್, ಜಗದೀಶ್ ಶೆಟ್ಟಿ, ಕೊಲ್ಯ, ಸಂಸ್ಕೃತಿಕ ವಿಭಾಗದಲ್ಲಿ ಸುರೇಶ್ ನಾಯ್ಕ್ ಹಂಕತಿಲ್, ರಕ್ಷಿತ್ ಪೂಜಾರಿ ಮೈರಾಲ್ಕೆ, ವಾರ್ಷಿಕ ಕಾರ್ಯಕ್ರಮ ನಿರ್ವಹಣೆಯಲ್ಲಿ ರಾಕೇಶ್ ಶೆಟ್ಟಿ ಕೊರ್ಯಾರ್, ಅಜಿತ್ ಪೂಜಾರಿ ಸುದೇಬೈಲ್, ಮಾಧ್ಯಮ ಸಲಹೆಗಾರರಾಗಿ ಸುಬ್ರಮಣ್ಯ ನಾಯಕ್ ನಾನಾಡಿ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಒಕ್ಕೂಟದ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!