25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ: ಯುವಶಕ್ತಿ ಫ್ರೆಂಡ್ಸ್ ಭದ್ರಕಜೆ (ರಿ)ಓಡಿಲ್ನಾಳ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸೆ. 26ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಹರೀಶ್ ನಾಯ್ಕ್, ನಾನಾಡಿ, ಅಧ್ಯಕ್ಷರಾಗಿ ದೀಕ್ಷಿತ್ ಪ್ರಭು, ಹಂಕತಿಲ್ ಕೋಶಾಧಿಕಾರಿಯಾಗಿ ಯಶೋದರ ನಾಯ್ಕ್, ಹಂಕತಿಲ್, ಉಪಾಧ್ಯಕ್ಷರಾಗಿ ರಾಜೇಶ್ ನಾಯ್ಕ್, ನಾನಾಡಿ, ರಕ್ಷಿತ್ ಶೆಟ್ಟಿ, ಉಪ್ಪಡ್ಕ, ಕಾರ್ಯದರ್ಶಿಯಾಗಿ ಅಭಿರತ್ ಶೆಟ್ಟಿ, ಮುಡೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ನಾಯಕ್, ನಾನಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ಪೂಜಾರಿ ಸುದೇಬೈಲ್,
ನಿತೇಶ್ ನಾಯ್ಕ್, ಹಂಕತಿಲ್, ಜಗದೀಶ್ ಶೆಟ್ಟಿ, ಕೊಲ್ಯ, ಸಂಸ್ಕೃತಿಕ ವಿಭಾಗದಲ್ಲಿ ಸುರೇಶ್ ನಾಯ್ಕ್ ಹಂಕತಿಲ್, ರಕ್ಷಿತ್ ಪೂಜಾರಿ ಮೈರಾಲ್ಕೆ, ವಾರ್ಷಿಕ ಕಾರ್ಯಕ್ರಮ ನಿರ್ವಹಣೆಯಲ್ಲಿ ರಾಕೇಶ್ ಶೆಟ್ಟಿ ಕೊರ್ಯಾರ್, ಅಜಿತ್ ಪೂಜಾರಿ ಸುದೇಬೈಲ್, ಮಾಧ್ಯಮ ಸಲಹೆಗಾರರಾಗಿ ಸುಬ್ರಮಣ್ಯ ನಾಯಕ್ ನಾನಾಡಿ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya
error: Content is protected !!