23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ: ಯುವಶಕ್ತಿ ಫ್ರೆಂಡ್ಸ್ ಭದ್ರಕಜೆ (ರಿ)ಓಡಿಲ್ನಾಳ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸೆ. 26ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಹರೀಶ್ ನಾಯ್ಕ್, ನಾನಾಡಿ, ಅಧ್ಯಕ್ಷರಾಗಿ ದೀಕ್ಷಿತ್ ಪ್ರಭು, ಹಂಕತಿಲ್ ಕೋಶಾಧಿಕಾರಿಯಾಗಿ ಯಶೋದರ ನಾಯ್ಕ್, ಹಂಕತಿಲ್, ಉಪಾಧ್ಯಕ್ಷರಾಗಿ ರಾಜೇಶ್ ನಾಯ್ಕ್, ನಾನಾಡಿ, ರಕ್ಷಿತ್ ಶೆಟ್ಟಿ, ಉಪ್ಪಡ್ಕ, ಕಾರ್ಯದರ್ಶಿಯಾಗಿ ಅಭಿರತ್ ಶೆಟ್ಟಿ, ಮುಡೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ನಾಯಕ್, ನಾನಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ಪೂಜಾರಿ ಸುದೇಬೈಲ್,
ನಿತೇಶ್ ನಾಯ್ಕ್, ಹಂಕತಿಲ್, ಜಗದೀಶ್ ಶೆಟ್ಟಿ, ಕೊಲ್ಯ, ಸಂಸ್ಕೃತಿಕ ವಿಭಾಗದಲ್ಲಿ ಸುರೇಶ್ ನಾಯ್ಕ್ ಹಂಕತಿಲ್, ರಕ್ಷಿತ್ ಪೂಜಾರಿ ಮೈರಾಲ್ಕೆ, ವಾರ್ಷಿಕ ಕಾರ್ಯಕ್ರಮ ನಿರ್ವಹಣೆಯಲ್ಲಿ ರಾಕೇಶ್ ಶೆಟ್ಟಿ ಕೊರ್ಯಾರ್, ಅಜಿತ್ ಪೂಜಾರಿ ಸುದೇಬೈಲ್, ಮಾಧ್ಯಮ ಸಲಹೆಗಾರರಾಗಿ ಸುಬ್ರಮಣ್ಯ ನಾಯಕ್ ನಾನಾಡಿ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!