April 2, 2025
ಅಪರಾಧ ಸುದ್ದಿ

ಕೊಕ್ಕಡ: ಅಕ್ರಮ ಗೋಮಾಂಸ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ: ಆರೋಪಿ ಪರಾರಿ

ಕೊಕ್ಕಡ: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ. ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ ಮಾಡಿದ ಘಟನೆ ವರದಿಯಾಗಿದೆ.

ಅಡಿಕೆ ತೋಟದ ಮಧ್ಯೆದಲ್ಲಿ ಗೋಹತ್ಯೆ ಮಾಡಿ ಅಕ್ರಮವಾಗಿ ಮಾಂಸ ಮಾರುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಠಾಣಾಧಿಕಾರಿ ಕಿಶೋರ್.ಪಿ ಹಾಗೂ ಸಿಬ್ಬಂದಿಗಳು ದಾಳಿ ಮಾಡಿದ್ದು. ಸದ್ರಿ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದು.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆಯಲ್ಲಿ ಕುಶಾಲನಗರದ ವ್ಯಕ್ತಿಯ ಶವ ಪತ್ತೆ

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

Suddi Udaya

ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ನಿಡ್ಲೆ
ಪಿಲಿಕಜೆ ನಿವಾಸಿ ದಿನೇಶ ನೇಣು ಬಿಗಿದು ಆತ್ಮಹತ್ಯೆ

Suddi Udaya

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya

ಜೈನ್ ಪೇಟೆ ಬಳಿ ಹಾಲು ಸಾಗಾಟದ ಟ್ಯಾಂಕರ್ ಗೆ ಟೆಂಪೋ ಹಿಂದಿನಿಂದ ಡಿಕ್ಕಿ

Suddi Udaya
error: Content is protected !!