22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳಾಲು :ಎಸ್.ಡಿ.ಎಂ. ಮಂಗಳ ಜ್ಯೋತಿ ಸಮಗ್ರ ಶಾಲೆ. ವಾಮಂಜೂರು, ಮಂಗಳೂರು ಇಲ್ಲಿ ಸೆ 25 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 46 ಕೆಜಿ ವಿಭಾಗ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಬೆಳಾಲು ಇಲ್ಲಿನ ಎಂಟನೇ ತರಗತಿ ವಿದ್ಯಾರ್ಥಿನಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಬೈಕ್‌ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

Suddi Udaya

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya
error: Content is protected !!