July 24, 2026
ಧಾರ್ಮಿಕ

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಗೇರುಕಟ್ಟೆ : ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ಅಮಂತ್ರಣ ಪತ್ರಿಕೆ ಬಿಡುಗಡೆ ಸೆ.23.ರಂದು ಸಂಜೆ ದೇವಸ್ಥಾನದಲ್ಲಿ ನಡೆಯಿತು.
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ.3 ರಿಂದ ಅ.12 ರ ತನಕ ವೇ.ಮೂ.ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ,ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ನಡೆಯಲಿದೆ.

ಆಡಳಿತಾಧಿಕಾರಿ ಶ್ರವಣ್ ಕುಮಾರ್,ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ, ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು,ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ರಾಜೇಶ್ ಶೆಟ್ಟಿ,ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಂ,ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ,ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಎಸ್,ಸ್ಥಳೀಯರಾದ ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ ರಾವ್, ಶಶಿಧರ ಶೆಟ್ಟಿ ಹೆಚ್,ಉಮನಾಥ ಶೆಟ್ಟಿ ಕೆ, ಜಗನ್ನಾಥ ಪೂಜಾರಿ,ಯೋಗೀಶ್ ಸುವರ್ಣ,ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ರೀತಾ ಚಂದ್ರಶೇಖರ,ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಜೆ. ಹಾಗೂ ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ : ಎಸ್.ಐ.ಟಿ ತನಿಖೆ ಹೆಸರಿನಲ್ಲಿ ಶ್ರೀ ಕ್ಷೇತ್ರದ ವಿರುದ್ಧ ವ್ಯವಸ್ಥಿತ ಪಿತೂರಿ: ವಿಜಯೇಂದ್ರ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya
error: Content is protected !!