25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

ಬೆಂಗಳೂರು: ಮೂಡಾ ಹಗರಣದ ಪ್ರಕರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶಿಸಿದರೂ ಇದುವರೆಗೆ ರಾಜೀನಾಮೆ ನೀಡದೆ ಭಂಡತನ ಮೆರೆಯುತ್ತಿರುವ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು(ಸೆ.26) ವಿಧಾನಸೌಧದ ಗಾಂಧಿಪ್ರತಿಮೆಯ ಮುಂಭಾಗದಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿದರು.

Related posts

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!