22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

ನಯನಾಡು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ. ಜಿ. ಪಂ ಉಪನಿರ್ದೇಶಕರ ಕಚೇರಿ, ಮಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಮತ್ತು ಸರಕಾರಿ ಪ್ರೌಢಶಾಲೆ, ನಯನಾಡು ಪಿಲಾತ್ತಬೆಟ್ಟು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ ಸೆ. 27 ರಂದು ನಯನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಮುಖ್ಯ ಶಿಕ್ಷಕ ಜೋಯಲ್ ತಿಳಿಸಿದ್ದಾರೆ.

Related posts

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya
error: Content is protected !!