ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

Updated on:

ನ್ಯಾಯತರ್ಪು : ನ್ಯಾಯತರ್ಪು ಗ್ರಾಮದ ನಾಳ ನಿವಾಸಿ ಕೂಲಿ ಕಾರ್ಮಿಕ ಹರೀಶ್ (28 ವ) ಹೃದಯಾಘಾತದಿಂದ ಸ್ವ ಗೃಹದಲ್ಲಿ ನಿಧನರಾದರು.


ಮೃತರು ಉತ್ತಮ ಕಬ್ಬಡಿ ಕ್ರೀಡಾ ಪಟು ಹಾಗೂ ಅವಿವಾಹಿತರಾಗಿದ್ದರು. ಮೃತರು ತಾಯಿ,ಸಹೋದರರು,ಅತ್ತಿಗೆ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!