25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ: ಯುವಶಕ್ತಿ ಫ್ರೆಂಡ್ಸ್ ಭದ್ರಕಜೆ (ರಿ)ಓಡಿಲ್ನಾಳ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸೆ. 26ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಹರೀಶ್ ನಾಯ್ಕ್, ನಾನಾಡಿ, ಅಧ್ಯಕ್ಷರಾಗಿ ದೀಕ್ಷಿತ್ ಪ್ರಭು, ಹಂಕತಿಲ್ ಕೋಶಾಧಿಕಾರಿಯಾಗಿ ಯಶೋದರ ನಾಯ್ಕ್, ಹಂಕತಿಲ್, ಉಪಾಧ್ಯಕ್ಷರಾಗಿ ರಾಜೇಶ್ ನಾಯ್ಕ್, ನಾನಾಡಿ, ರಕ್ಷಿತ್ ಶೆಟ್ಟಿ, ಉಪ್ಪಡ್ಕ, ಕಾರ್ಯದರ್ಶಿಯಾಗಿ ಅಭಿರತ್ ಶೆಟ್ಟಿ, ಮುಡೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ನಾಯಕ್, ನಾನಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ಪೂಜಾರಿ ಸುದೇಬೈಲ್,
ನಿತೇಶ್ ನಾಯ್ಕ್, ಹಂಕತಿಲ್, ಜಗದೀಶ್ ಶೆಟ್ಟಿ, ಕೊಲ್ಯ, ಸಂಸ್ಕೃತಿಕ ವಿಭಾಗದಲ್ಲಿ ಸುರೇಶ್ ನಾಯ್ಕ್ ಹಂಕತಿಲ್, ರಕ್ಷಿತ್ ಪೂಜಾರಿ ಮೈರಾಲ್ಕೆ, ವಾರ್ಷಿಕ ಕಾರ್ಯಕ್ರಮ ನಿರ್ವಹಣೆಯಲ್ಲಿ ರಾಕೇಶ್ ಶೆಟ್ಟಿ ಕೊರ್ಯಾರ್, ಅಜಿತ್ ಪೂಜಾರಿ ಸುದೇಬೈಲ್, ಮಾಧ್ಯಮ ಸಲಹೆಗಾರರಾಗಿ ಸುಬ್ರಮಣ್ಯ ನಾಯಕ್ ನಾನಾಡಿ ಇವರುಗಳು ಆಯ್ಕೆಯಾಗಿದ್ದಾರೆ.

Related posts

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

Suddi Udaya

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!