26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ: ಯುವಶಕ್ತಿ ಫ್ರೆಂಡ್ಸ್ ಭದ್ರಕಜೆ (ರಿ)ಓಡಿಲ್ನಾಳ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸೆ. 26ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಹರೀಶ್ ನಾಯ್ಕ್, ನಾನಾಡಿ, ಅಧ್ಯಕ್ಷರಾಗಿ ದೀಕ್ಷಿತ್ ಪ್ರಭು, ಹಂಕತಿಲ್ ಕೋಶಾಧಿಕಾರಿಯಾಗಿ ಯಶೋದರ ನಾಯ್ಕ್, ಹಂಕತಿಲ್, ಉಪಾಧ್ಯಕ್ಷರಾಗಿ ರಾಜೇಶ್ ನಾಯ್ಕ್, ನಾನಾಡಿ, ರಕ್ಷಿತ್ ಶೆಟ್ಟಿ, ಉಪ್ಪಡ್ಕ, ಕಾರ್ಯದರ್ಶಿಯಾಗಿ ಅಭಿರತ್ ಶೆಟ್ಟಿ, ಮುಡೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ನಾಯಕ್, ನಾನಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ಪೂಜಾರಿ ಸುದೇಬೈಲ್,
ನಿತೇಶ್ ನಾಯ್ಕ್, ಹಂಕತಿಲ್, ಜಗದೀಶ್ ಶೆಟ್ಟಿ, ಕೊಲ್ಯ, ಸಂಸ್ಕೃತಿಕ ವಿಭಾಗದಲ್ಲಿ ಸುರೇಶ್ ನಾಯ್ಕ್ ಹಂಕತಿಲ್, ರಕ್ಷಿತ್ ಪೂಜಾರಿ ಮೈರಾಲ್ಕೆ, ವಾರ್ಷಿಕ ಕಾರ್ಯಕ್ರಮ ನಿರ್ವಹಣೆಯಲ್ಲಿ ರಾಕೇಶ್ ಶೆಟ್ಟಿ ಕೊರ್ಯಾರ್, ಅಜಿತ್ ಪೂಜಾರಿ ಸುದೇಬೈಲ್, ಮಾಧ್ಯಮ ಸಲಹೆಗಾರರಾಗಿ ಸುಬ್ರಮಣ್ಯ ನಾಯಕ್ ನಾನಾಡಿ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya
error: Content is protected !!