ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ: ಯುವಶಕ್ತಿ ಫ್ರೆಂಡ್ಸ್ ಭದ್ರಕಜೆ (ರಿ)ಓಡಿಲ್ನಾಳ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸೆ. 26ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಹರೀಶ್ ನಾಯ್ಕ್, ನಾನಾಡಿ, ಅಧ್ಯಕ್ಷರಾಗಿ ದೀಕ್ಷಿತ್ ಪ್ರಭು, ಹಂಕತಿಲ್ ಕೋಶಾಧಿಕಾರಿಯಾಗಿ ಯಶೋದರ ನಾಯ್ಕ್, ಹಂಕತಿಲ್, ಉಪಾಧ್ಯಕ್ಷರಾಗಿ ರಾಜೇಶ್ ನಾಯ್ಕ್, ನಾನಾಡಿ, ರಕ್ಷಿತ್ ಶೆಟ್ಟಿ, ಉಪ್ಪಡ್ಕ, ಕಾರ್ಯದರ್ಶಿಯಾಗಿ ಅಭಿರತ್ ಶೆಟ್ಟಿ, ಮುಡೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ನಾಯಕ್, ನಾನಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ಪೂಜಾರಿ ಸುದೇಬೈಲ್,
ನಿತೇಶ್ ನಾಯ್ಕ್, ಹಂಕತಿಲ್, ಜಗದೀಶ್ ಶೆಟ್ಟಿ, ಕೊಲ್ಯ, ಸಂಸ್ಕೃತಿಕ ವಿಭಾಗದಲ್ಲಿ ಸುರೇಶ್ ನಾಯ್ಕ್ ಹಂಕತಿಲ್, ರಕ್ಷಿತ್ ಪೂಜಾರಿ ಮೈರಾಲ್ಕೆ, ವಾರ್ಷಿಕ ಕಾರ್ಯಕ್ರಮ ನಿರ್ವಹಣೆಯಲ್ಲಿ ರಾಕೇಶ್ ಶೆಟ್ಟಿ ಕೊರ್ಯಾರ್, ಅಜಿತ್ ಪೂಜಾರಿ ಸುದೇಬೈಲ್, ಮಾಧ್ಯಮ ಸಲಹೆಗಾರರಾಗಿ ಸುಬ್ರಮಣ್ಯ ನಾಯಕ್ ನಾನಾಡಿ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ನಾಯಕಿಯಾಗಿ ಕು. ನಿಶಾ ಜಿ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!