22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿ

ಕೊಕ್ಕಡ: ಅಕ್ರಮ ಗೋಮಾಂಸ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ: ಆರೋಪಿ ಪರಾರಿ

ಕೊಕ್ಕಡ: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ. ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ ಮಾಡಿದ ಘಟನೆ ವರದಿಯಾಗಿದೆ.

ಅಡಿಕೆ ತೋಟದ ಮಧ್ಯೆದಲ್ಲಿ ಗೋಹತ್ಯೆ ಮಾಡಿ ಅಕ್ರಮವಾಗಿ ಮಾಂಸ ಮಾರುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಠಾಣಾಧಿಕಾರಿ ಕಿಶೋರ್.ಪಿ ಹಾಗೂ ಸಿಬ್ಬಂದಿಗಳು ದಾಳಿ ಮಾಡಿದ್ದು. ಸದ್ರಿ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದು.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya
error: Content is protected !!