25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedನಿಧನ

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

ನ್ಯಾಯತರ್ಪು : ನ್ಯಾಯತರ್ಪು ಗ್ರಾಮದ ನಾಳ ನಿವಾಸಿ ಕೂಲಿ ಕಾರ್ಮಿಕ ಹರೀಶ್ (28 ವ) ಹೃದಯಾಘಾತದಿಂದ ಸ್ವ ಗೃಹದಲ್ಲಿ ನಿಧನರಾದರು.


ಮೃತರು ಉತ್ತಮ ಕಬ್ಬಡಿ ಕ್ರೀಡಾ ಪಟು ಹಾಗೂ ಅವಿವಾಹಿತರಾಗಿದ್ದರು. ಮೃತರು ತಾಯಿ,ಸಹೋದರರು,ಅತ್ತಿಗೆ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya
error: Content is protected !!