23.8 C
ಪುತ್ತೂರು, ಬೆಳ್ತಂಗಡಿ
May 21, 2025
Uncategorizedನಿಧನ

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

ನ್ಯಾಯತರ್ಪು : ನ್ಯಾಯತರ್ಪು ಗ್ರಾಮದ ನಾಳ ನಿವಾಸಿ ಕೂಲಿ ಕಾರ್ಮಿಕ ಹರೀಶ್ (28 ವ) ಹೃದಯಾಘಾತದಿಂದ ಸ್ವ ಗೃಹದಲ್ಲಿ ನಿಧನರಾದರು.


ಮೃತರು ಉತ್ತಮ ಕಬ್ಬಡಿ ಕ್ರೀಡಾ ಪಟು ಹಾಗೂ ಅವಿವಾಹಿತರಾಗಿದ್ದರು. ಮೃತರು ತಾಯಿ,ಸಹೋದರರು,ಅತ್ತಿಗೆ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya
error: Content is protected !!