23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedನಿಧನ

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

ನ್ಯಾಯತರ್ಪು : ನ್ಯಾಯತರ್ಪು ಗ್ರಾಮದ ನಾಳ ನಿವಾಸಿ ಕೂಲಿ ಕಾರ್ಮಿಕ ಹರೀಶ್ (28 ವ) ಹೃದಯಾಘಾತದಿಂದ ಸ್ವ ಗೃಹದಲ್ಲಿ ನಿಧನರಾದರು.


ಮೃತರು ಉತ್ತಮ ಕಬ್ಬಡಿ ಕ್ರೀಡಾ ಪಟು ಹಾಗೂ ಅವಿವಾಹಿತರಾಗಿದ್ದರು. ಮೃತರು ತಾಯಿ,ಸಹೋದರರು,ಅತ್ತಿಗೆ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ವೇಣೂರು: ಅಬ್ಬುವಾಕ ಬೋಲೂರು ನಿಧನ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya
error: Content is protected !!