23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

ಅರಸಿನಮಕ್ಕಿ: ಓಮಿನಿ ಕಾರು ಮತ್ತು ತೆಂಗಿನಕಾಯಿ ಸಾಗಾಟದ ಲಾರಿ ಮಧ್ಯೆ ಅರಸಿನಮಕ್ಕಿ ಪ್ರೌಢ ಶಾಲೆ ಮುಂಭಾಗ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಓಮಿನಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬ ಮುರಿದು ಬಿದ್ದ ಘಟನೆ ಸೆ.27 ರಂದು ನಡೆದಿದೆ.

ರಬ್ಬರ್ ಖರೀದಿ ಕೇಂದ್ರದ ಮಾಲೀಕರೊಬ್ಬರ ಓಮಿನಿ ಕಾರು ಇದ್ದಾಗಿದ್ದು, ಓಮಿನಿ ಕಾರಿನ ಮುಂಭಾಗ ಮತ್ತು ಬಲಭಾಗ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

Related posts

ಮೆಥಮೆಟಿಕ್ಸ್ ಒಲೆಂಪಿಯಾಡ್; ರಿಷಿಕಾ ಎಂ ಉಜಿರೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!