September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಅ. 3 ರಂದು ಕುಮಾರಿ ಸುಪ್ರಿಯಾ ಕೋರ್ನಾಯ, ಧರ್ಮಸ್ಥಳ (ಶಾಸ್ತ್ರಿಯ ಸಂಗೀತ). ಅ. 4 ಡಾ. ಕಿರಣ್‌ಕುಮಾರ್ ಮತ್ತು ಬಳಗ, ಗಾನಸಿರಿ ಕಲಾಕೇಂದ್ರ, ಪುತ್ತೂರು (ಭಕ್ತಿಗೀತೆಗಳ ಗಾಯನ), ಅ. 5: ಕುಮಾರಿ ಶ್ರದ್ಧಾಕೋಟೆ, ಪದ್ಮುಂಜ, ಬೆಳ್ತಂಗಡಿ (ಶಾಸ್ತ್ರಿಯ ಸಂಗೀತ). ಅ. 6: ಕುಮಾರಿ ತನುಶ್ರೀ, ಮಂಗಳೂರು (ಸುಗಮಸಂಗೀತ). ಅ. 7: ರಕ್ಷಣ್ ಜಿ. ರಾವ್, ಕನ್ಯಾಡಿ, ಧರ್ಮಸ್ಥಳ (ಭಕ್ತಿಸಂಗೀತ). ಅ. 8: ಮಂಗಳೂರು ಶ್ರೀಪ್ರಿಯಾ ಪರಕ್ಕಜೆ, ಮತ್ತು ಕುಮಾರಿ ಸಿಂಚನಲಕ್ಷ್ಮಿ ಗುರುವಾಯನಕೆರೆ (ಭಕ್ತಿಸಂಗೀತ), ಅ. 9: ಕುಮಾರಿ ಪ್ರಸೀದಾರಾವ್ ಮತ್ತು ಬಳಗ, ಕನ್ಯಾಡಿ, ಧರ್ಮಸ್ಥಳ (ಭಕ್ತಿಗೀತೆಗಳು). ಅ. 10 ಕುಮಾರಿ ಆತ್ರೇಯಿಕೃಷ್ಣ ಮತ್ತು ಕುಮಾರಿ ಮಹತಿ, ಕಾರ್ಕಳ (ಶಾಸ್ತ್ರಿ ಯಸಂಗೀತ ಮತ್ತು ವಯಲಿನ್). ಅ. 11: ಕುಮಾರಿ ದಿವ್ಯಾನಿಧಿ ರೈ, ಬಂಟ್ವಾಳ, ಅರ್ಚನಾ ಕುಲಕರ್ಣಿ, ಬೆಂಗಳೂರು (ಸಂಗೀತ). ಕಾರ್ಯಕ್ರಮ ನಡೆಯಲಿದೆ.

Related posts

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya
error: Content is protected !!