22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಓಡಿಲ್ನಾಳ ; ಸಾರ್ವಜನಿಕ ಶಾರದೋತ್ಸವ ಸಮಿತಿ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಅ 8 ರಿಂದ 9 ರ ವರೇಗೆ ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ 27 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಧಾರ್ಮಿಕ ಚಿಂತಕರಾದ ಹೋನ್ನಪ್ಪ ಪೊಕ್ಕಿ ಇವರು ಬಿಡುಗಡೆ ಮಾಡಿದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ರಾಮಣ್ಣ ಕೋಲಾಜೆ, ಅಧ್ಯಕ್ಷ ನಿತೇಶ್ ಕೆ ಓಡಿಲ್ನಾಳ, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು, ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಸಂಬೊಳ್ಯ ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಕೊಂಡೆಮಾರ್, ಶಿವರಾಮ್ ಪೂಜಾರಿ ಕಟ್ಟದಬೈಲು, ಜಗದೀಶ್ ಉಳತ್ತೋಡಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಭಟ್, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’ – ಕುಂಭಶ್ರೀ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆಗೆ ಅಭೂತಪೂರ್ವ ಸ್ಪಂದನೆ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಕಾಂಟ್ರಾಪ್ಷನ್ ಗೇಮಿಂಗ್ ಸ್ಪರ್ಧೆ”

Suddi Udaya
error: Content is protected !!