September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆ ಬದಿಯಲ್ಲಿ ಮಳೆಯ ನೀರಿಯಿಂದಾಗಿ ರಸ್ತೆ ಡಾಂಬರು ಕೊಚ್ಚಿಹೋಗಿದ್ದು ಇದರಿಂದ ವಾಹನ ಸವಾರರಿಗೆ ತೊಂದರೆ ಉಂಟಾಗಿದ್ದು ಯುವಕರ ತಂಡವು ಹಿಟಾಚಿ ಮೂಲಕ ರಸ್ತೆಯ ಬದಿ ಮಣ್ಣು ಹಾಕಿ ವಾಹನ ಸವಾರರಿಗೆ ಸಂಚಾರಿಸಲು ಅನುಕೂಲವಾಗುವ ರೀತಿಯಲ್ಲಿ ದುರಸ್ತಿಗೊಳಿಸಿದರು.

ಈ ಸಂದರ್ಭದಲ್ಲಿ ಸಂತೋಷ್ ಆಲಂಬಿಲ ರವರು ಉಚಿತವಾಗಿ ಹಿಚಾಚಿಯ ನೀಡುವ ಮೂಲಕ ಸಹಕರಿಸಿದರು. ಕೊಕ್ಕಡ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಯೋಗಿಶ್ ಆಲಂಬಿಲ, ನವೀನ್ ಸಹಕರಿಸಿದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಇಂದಬೆಟ್ಟು: ಶ್ರೀ ವೀರಭದ್ರ ದೇವಸ್ಥಾನ ಲಿಂಗತ್ಯಾರು ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!