July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆ ಬದಿಯಲ್ಲಿ ಮಳೆಯ ನೀರಿಯಿಂದಾಗಿ ರಸ್ತೆ ಡಾಂಬರು ಕೊಚ್ಚಿಹೋಗಿದ್ದು ಇದರಿಂದ ವಾಹನ ಸವಾರರಿಗೆ ತೊಂದರೆ ಉಂಟಾಗಿದ್ದು ಯುವಕರ ತಂಡವು ಹಿಟಾಚಿ ಮೂಲಕ ರಸ್ತೆಯ ಬದಿ ಮಣ್ಣು ಹಾಕಿ ವಾಹನ ಸವಾರರಿಗೆ ಸಂಚಾರಿಸಲು ಅನುಕೂಲವಾಗುವ ರೀತಿಯಲ್ಲಿ ದುರಸ್ತಿಗೊಳಿಸಿದರು.

ಈ ಸಂದರ್ಭದಲ್ಲಿ ಸಂತೋಷ್ ಆಲಂಬಿಲ ರವರು ಉಚಿತವಾಗಿ ಹಿಚಾಚಿಯ ನೀಡುವ ಮೂಲಕ ಸಹಕರಿಸಿದರು. ಕೊಕ್ಕಡ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಯೋಗಿಶ್ ಆಲಂಬಿಲ, ನವೀನ್ ಸಹಕರಿಸಿದರು.

Related posts

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ತಾಲೂಕು ಸಮಿತಿ ಸಮಾಲೋಚನಾ ಸಭೆ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ನಾಳೆ( ಜೂ.24): ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya
error: Content is protected !!