September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ 25 ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರನ್ನು ಅಧ್ಯಯನ ಪ್ರವಾಸ ಕರೆದುಕೊಂಡು ಹೋಗಲಾಯಿತು.

ಕೇಂದ್ರದ ಸದಸ್ಯರಿಗೆ ಮಂಗಳೂರು ಕದ್ರಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ಕಟೀಲು, ಬಪ್ಪನಾಡು, ಸಸಿಹಿತ್ಲು ದೇವಸ್ಥಾನ ಹಾಗೂ ಬೀಚ್ ಗೆ ಕರೆದುಕೊಂಡು ಹೋಗಲಾಯಿತು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಸೇವಾಪ್ರತಿನಿಧಿ ಫೆಲ್ಸಿಟ ಹಾಗೂ ಕೇಂದ್ರದ 65 ಸದಸ್ಯರು ಭಾಗವಹಿಸಿದರು.

Related posts

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಕಾಮರ್ಸ್ ಕ್ಯಾಂಪಸ್’ ಅಸೋಸಿಯೇಷನ್ ಪದಗ್ರಹಣ ಸಮಾರಂಭ

Suddi Udaya

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya
error: Content is protected !!