July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ 25 ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರನ್ನು ಅಧ್ಯಯನ ಪ್ರವಾಸ ಕರೆದುಕೊಂಡು ಹೋಗಲಾಯಿತು.

ಕೇಂದ್ರದ ಸದಸ್ಯರಿಗೆ ಮಂಗಳೂರು ಕದ್ರಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ಕಟೀಲು, ಬಪ್ಪನಾಡು, ಸಸಿಹಿತ್ಲು ದೇವಸ್ಥಾನ ಹಾಗೂ ಬೀಚ್ ಗೆ ಕರೆದುಕೊಂಡು ಹೋಗಲಾಯಿತು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಸೇವಾಪ್ರತಿನಿಧಿ ಫೆಲ್ಸಿಟ ಹಾಗೂ ಕೇಂದ್ರದ 65 ಸದಸ್ಯರು ಭಾಗವಹಿಸಿದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಗುರುತಿಸಿದ ಹೊಸ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!