September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲಾ ಸಭಾಂಗಣ ಮಾಮಂಜೂರು, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸ್ಟಾರ್ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಝ್ ಶರೀಫ್ 70 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದ ವತಿಯಿಂದ ಶಾಲೆಯಲ್ಲಿ ಅಭಿನಂದಿಸಲಾಯಿತು.

Related posts

ಬೆಳ್ತಂಗಡಿ: ಗೃಹಲಕ್ಷ್ಮೀಯರ ಖಾತೆಗೆ ರೂ.340.31 ಕೋಟಿ: ಬಿ. ಪದ್ಮನಾಭ ಸಾಲ್ಯಾನ್-ಗ್ಯಾರಂಟಿ ಯೋಜನೆಯಡಿ 56,347 ಯಜಮಾನಿಯರಿಗೆ ರೂ.2000 ಮಾಸಿಕ ನೆರವು

Suddi Udaya

ನಿಡ್ಲೆ ಗ್ರಾ.ಪಂ. ನಿಂದ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳಿಗೆ ದಿಢೀರ್ ಭೇಟಿ: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ ವಶಕ್ಕೆ

Suddi Udaya

ಜನಪದ ಗೀತಾಗಾಯನ ಸ್ಪರ್ಧೆ: ವಾಣಿ ಪದವಿ ಪೂರ್ವ ಕಾಲೇಜಿಗೆ ಸತತ ನಾಲ್ಕನೇ ಬಾರಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

Suddi Udaya
error: Content is protected !!