25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

ತೆಕ್ಕಾರು: ಎರಡು ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ತೆಕ್ಕಾರು ಗ್ರಾಮದ ಸರಳಿಕಟ್ಟೆ ಜಂಕ್ಷನ್ ನಲ್ಲಿ ಸೆ.26 ರಂದು ಸಂಜೆಯ ವೇಳೆಗೆ ಕಲ್ಲೇರಿ ಹೋಗುವ ರಸ್ತೆಯ ಮೋರಿ ಕುಸಿತಗೊಂಡ ಘಟನೆ ನಡೆದಿದೆ.

ಶಾಲಾ ಮಕ್ಕಳು ಹೋಗುವಂತ ರಸ್ತೆ ಇದಾಗಿದ್ದು ಜನ ಸಂಚಾರ ಇರುವಂತ ಜಂಕ್ಷನ್ ಆಗಿರುತ್ತದೆ. ಸಂಬಂಧಪಟ್ಟ ಗ್ರಾಮ ಪಂಚಾಯತ್ ಮತ್ತು ಇಲಾಖಾಧಿಕಾರಿಗಳು ಸರಿಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ .

Related posts

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಬಂಗೇರ ಬ್ರಿಗೇಡ್ ಮಾಲಾಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಜೆರಾಲ್ಡ್ ಮೋರಸ್, ಪ್ರ. ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆ

Suddi Udaya

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya
error: Content is protected !!