July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

ಬೆಳ್ತಂಗಡಿ ನಿವಾಸಿ ಜಯರಾಜ್ ಹೆಗಡೆ ಇವರು ನಡ ಗ್ರಾಮ ಪಂಚಾಯತಿಯಲ್ಲಿ ಉಗ್ರಾಣಿಯಾಗಿ ಕೆಲಸ ಮಾಡುತ್ತಿದ್ದು, ಜೂನ್ 08ರಂದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಖಾಸಗಿ ಬಸ್ಸು ಅಪಘಾತವಾಗಿ ಸಾವನ್ನಪ್ಪಿದ್ದರು.

ಸದ್ರಿಯವರು ಎಸ್ ಬಿ ಐ ಲೈಫ್ ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ರವರಲ್ಲಿ ವಿಮೆ ಮಾಡಿಸಿದ್ದು, ಅವರ ಕುಟುಂಬಕ್ಕೆ ರೂ.5 ಲಕ್ಷ ವಿಮಾ ಮೊತ್ತವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಬಿ ಐ ಲೈಫ್ ಬ್ರಾಂಚ್ ಮೆನೇಜರ್ ಸಿದ್ದಪ್ಪ ಸ್ವಾಮಿ, ಬಿಸಿನೆಸ್ ಮ್ಯಾನೇಜರ್ ಗಿಲ್ಬರ್ಟ್ ಪಿಂಟೋ ಮತ್ತು ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ಉಪಸ್ಥಿತರಿದ್ದರು.

Related posts

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya
error: Content is protected !!