25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

ಉಜಿರೆ: ಸ್ವ-ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕಾ ತರಬೇತಿಯು ಅ.15 ರಿಂದ ಅ.24 ರವರೆಗೆ (10ದಿನ) ಸಿದ್ಧವನ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುತ್ತದೆ.


ವಸತಿ, ಊಟ, ತರಬೇತಿ ಉಚಿತವಾಗಿದ್ದು, 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು https://forms.gle/Z2xPLE1FigamcMBd9 ಲಿಂಕ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 6364561982 ಹಾಗೂ www.rudsetitraining.org ಸಂಸ್ಥೆಯ ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!